July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

ಬೆಳ್ತಂಗಡಿ: ಬೀದ‌ರ್ ಲೋಕಸಭಾ ಕ್ಷೇತ್ರದ ಆಳಂದದಲ್ಲಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿಸಲು, ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಅವರನ್ನು ಅತ್ಯಧಿಕ ಮತಗಳ ಅಂತರಗಳಿಂದ ಗೆಲ್ಲಿಸುವಂತೆ ಬೀದರ್ ಲೋಕಸಭಾ ಕ್ಷೇತ್ರದ ಮತದಾರರಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರೊಂದಿಗೆ ಮನವಿ ಮಾಡಲಾಯಿತು.


ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕ ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ಮಾಜಿ ಶಾಸಕ ಎಂ.ವೈ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್, ರಾಜ್ಯ ಕಾರ್ಯದರ್ಶಿ ತಮ್ಮೆಶ್ ಗೌಡ, ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಬೆಳ್ತಂಗಡಿಯ ರಾಮದಾಸ್ ಜಿ ಬಾಳಿಗ ನಿಧನ

Suddi Udaya
error: Content is protected !!