April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

ಬೆಳ್ತಂಗಡಿ: ಕಲಬುರಗಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಮಲಾಪುರದಲ್ಲಿ ಏರ್ಪಡಿಸಲಾದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡು ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ. ಉಮೇಶ್‌ ಜಾಧವ್‌ ಅವರ ಪರ ಪಕ್ಷದ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರೊಂದಿಗೆ ಮತ ಯಾಚಿಸಲಾಯಿತು.

ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ. ಉಮೇಶ್‌ ಜಾಧವ್‌, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಾಸಕ ಬಸವರಾಜ ಮತ್ತಿಮಡು, ಪರಿಷತ್ ಸದಸ್ಯರಾದ ಬಿ. ಜಿ. ಪಾಟೀಲ್‌, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ ಹಾಗು ತಮ್ಮೇಶ್ ಗೌಡ, ಜಿಲ್ಲಾಧ್ಯಕ್ಷರು ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಮುಡಾ ಹಗರಣದಲ್ಲಿ ಹೈಕೋರ್ಟ್‌ ತೀರ್ಪು ಬಿಜೆಪಿ ಹೋರಾಟಕ್ಕೆ ಸಂದ ಜಯ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯನವರು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!