22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

ಬೆಳ್ತಂಗಡಿ: ಕಲಬುರಗಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಮಲಾಪುರದಲ್ಲಿ ಏರ್ಪಡಿಸಲಾದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡು ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ. ಉಮೇಶ್‌ ಜಾಧವ್‌ ಅವರ ಪರ ಪಕ್ಷದ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರೊಂದಿಗೆ ಮತ ಯಾಚಿಸಲಾಯಿತು.

ಈ ಸಂದರ್ಭದಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಡಾ. ಉಮೇಶ್‌ ಜಾಧವ್‌, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಶಾಸಕ ಬಸವರಾಜ ಮತ್ತಿಮಡು, ಪರಿಷತ್ ಸದಸ್ಯರಾದ ಬಿ. ಜಿ. ಪಾಟೀಲ್‌, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಕೇರಿ ಹಾಗು ತಮ್ಮೇಶ್ ಗೌಡ, ಜಿಲ್ಲಾಧ್ಯಕ್ಷರು ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya

ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿಯ ಶಶಿಕಾಂತ್ ರವರ ವಿಶೇಷ ಸಾಧನೆ: ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

Suddi Udaya

ಗುಂಡೂರಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಠಿಕ ಆಹಾರ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

‘ ಟೆಕ್ನೋತ್ಸವ- 2026’ ರಾಜ್ಯಮಟ್ಟದ ಐಟಿ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜಿಗೆ ರನ್ನರ್ ಆಫ್ ಚಾಂಪಿಯನ್

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya
error: Content is protected !!