37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

ಕೊಕ್ಕಡ : ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಕೊಕ್ಕಡ ಘಟಕ ಇದರ 2024-25 ನೇ ಸಾಲಿನ ಪದಗ್ರಹಣ ಸಮಾರಂಭವು ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮವು ಕೊಕ್ಕಡ- ಕೌಕ್ರಾಡಿ ಸಂತ ಜೋನರ ದೇವಾಲಯದ ಸಭಾಭವನದಲ್ಲಿ ನಡೆಯಿತು.

ಪುತ್ತೂರು ವಲಯ ಅಧ್ಯಕ್ಷೆ ಲವೀನಾ ಪಿಂಟೊ ಅವರು ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿದರು. ನೂತನ ಅಧ್ಯಕ್ಷೆಯಾಗಿ ಸರಿತಾ ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿ ಮೆಲ್ವಿನ್ ಡಿಸೋಜ, ಖಜಾಂಜಿಯಾಗಿ ವಿಕ್ಟರ್ ಸುವಾರಿಸ್ ಆಯ್ಕೆಯಾದರು.

ಘಟಕದ ಆತ್ಮೀಕ ನಿರ್ದೇಶಕ ಫಾ. ಜಗದೀಶ್ ಲೂಯಿಸ್ ಪಿಂಟೋ, ಫಾ.ಅಶೋಕ್ ಡಿ’ಸೋಜ, ವಲಯ ಪದಾಧಿಕಾರಿಗಳಾದ ಲ್ಯಾನ್ಸಿ ಮಸ್ಕರೇನ್ಹಸ್, ರೋಶನ್ ಡಾಯಸ್ ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಸಿಲ್ವೆಸ್ಟರ್ ಡಿ’ಸೋಜ ವಾರ್ಷಿಕ ವರದಿ ವಾಚಿಸಿದರು.

Related posts

ಬೆಳ್ತಂಗಡಿ ನ್ಯಾಯಾಲಯಕ್ಕೆ‌ ಹಾಜರಾದ ಬುರುಡೆ ಚಿನ್ನಯ್ಯ ವಾಪಸ್ ಶಿವಮೊಗ್ಗ ಜೈಲಿಗೆ ಭದ್ರತೆಯಲ್ಲಿ ಪ್ರಯಾಣ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಸುದೆಮುಗೇರು ವೃದ್ಧಾಶ್ರಮದಲ್ಲಿ. ದೇಶದ ಪ್ರಥಮ ಮಹಿಳಾ ಪ್ರಧಾನಿ , ಭೂಸುಧಾರಣಾ ಕಾಯ್ದೆಯ ರೂವಾರಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya
error: Content is protected !!