25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

ಕೊಕ್ಕಡ : ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಕೊಕ್ಕಡ ಘಟಕ ಇದರ 2024-25 ನೇ ಸಾಲಿನ ಪದಗ್ರಹಣ ಸಮಾರಂಭವು ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮವು ಕೊಕ್ಕಡ- ಕೌಕ್ರಾಡಿ ಸಂತ ಜೋನರ ದೇವಾಲಯದ ಸಭಾಭವನದಲ್ಲಿ ನಡೆಯಿತು.

ಪುತ್ತೂರು ವಲಯ ಅಧ್ಯಕ್ಷೆ ಲವೀನಾ ಪಿಂಟೊ ಅವರು ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿದರು. ನೂತನ ಅಧ್ಯಕ್ಷೆಯಾಗಿ ಸರಿತಾ ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿ ಮೆಲ್ವಿನ್ ಡಿಸೋಜ, ಖಜಾಂಜಿಯಾಗಿ ವಿಕ್ಟರ್ ಸುವಾರಿಸ್ ಆಯ್ಕೆಯಾದರು.

ಘಟಕದ ಆತ್ಮೀಕ ನಿರ್ದೇಶಕ ಫಾ. ಜಗದೀಶ್ ಲೂಯಿಸ್ ಪಿಂಟೋ, ಫಾ.ಅಶೋಕ್ ಡಿ’ಸೋಜ, ವಲಯ ಪದಾಧಿಕಾರಿಗಳಾದ ಲ್ಯಾನ್ಸಿ ಮಸ್ಕರೇನ್ಹಸ್, ರೋಶನ್ ಡಾಯಸ್ ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಸಿಲ್ವೆಸ್ಟರ್ ಡಿ’ಸೋಜ ವಾರ್ಷಿಕ ವರದಿ ವಾಚಿಸಿದರು.

Related posts

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ಬಾರ್ಯ : ಪೆರಿಯಟ್ಟು ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ, ಗಿಡ ನಾಟಿ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಕಲ್ಪತರು ನರ್ಸಿಂಗ್ ಸ್ಕೂಲ್ ನಲ್ಲಿ ಲ್ಯಾಂಪ್ ಲೈಟಿಂಗ್ ಮತ್ತು ಓಥ್ ಸಮಾರಂಭ

Suddi Udaya

ಕೊಕ್ಕಡ ಆಟೋ ಚಾಲಕ ಶರತ್ ಕುಮಾರ್ ಕೆ ಹೃದಯಾಘಾತದಿಂದ ನಿಧನ

Suddi Udaya

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!