September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

ಕೊಕ್ಕಡ : ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಕೊಕ್ಕಡ ಘಟಕ ಇದರ 2024-25 ನೇ ಸಾಲಿನ ಪದಗ್ರಹಣ ಸಮಾರಂಭವು ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮವು ಕೊಕ್ಕಡ- ಕೌಕ್ರಾಡಿ ಸಂತ ಜೋನರ ದೇವಾಲಯದ ಸಭಾಭವನದಲ್ಲಿ ನಡೆಯಿತು.

ಪುತ್ತೂರು ವಲಯ ಅಧ್ಯಕ್ಷೆ ಲವೀನಾ ಪಿಂಟೊ ಅವರು ಪದಗ್ರಹಣ ಕಾರ್ಯಕ್ರಮವನ್ನು ನೆರವೇರಿಸಿದರು. ನೂತನ ಅಧ್ಯಕ್ಷೆಯಾಗಿ ಸರಿತಾ ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿ ಮೆಲ್ವಿನ್ ಡಿಸೋಜ, ಖಜಾಂಜಿಯಾಗಿ ವಿಕ್ಟರ್ ಸುವಾರಿಸ್ ಆಯ್ಕೆಯಾದರು.

ಘಟಕದ ಆತ್ಮೀಕ ನಿರ್ದೇಶಕ ಫಾ. ಜಗದೀಶ್ ಲೂಯಿಸ್ ಪಿಂಟೋ, ಫಾ.ಅಶೋಕ್ ಡಿ’ಸೋಜ, ವಲಯ ಪದಾಧಿಕಾರಿಗಳಾದ ಲ್ಯಾನ್ಸಿ ಮಸ್ಕರೇನ್ಹಸ್, ರೋಶನ್ ಡಾಯಸ್ ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಸಿಲ್ವೆಸ್ಟರ್ ಡಿ’ಸೋಜ ವಾರ್ಷಿಕ ವರದಿ ವಾಚಿಸಿದರು.

Related posts

ಕೊಕ್ಕಡ: ಸೇಸಮ್ಮ ನಿಧನ

Suddi Udaya

ಪುದುವೆಟ್ಟು ಶ್ರೀ ಪಾರ್ಶ್ವನಾಥ ಸ್ವಾಮಿಯ ಬಸದಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಬುರುಡೆ ಪ್ರಕರಣ: ತನಿಖೆ ಮಾಡಿ ಅಂತಿಮ ವರದಿ ಸಲ್ಲಿಸಲು ಸೂಚನೆ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!