September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಘೋಷಣೆ ಬಳಿಕ ಬೆಳ್ತಂಗಡಿ ವಲಯ ಅಬಕಾರಿ ದಳದ ಇನ್ಸೆಕ್ಟರ್ ಲಕ್ಷ್ಮಣ್ ಉಪ್ಪಾರ ನೇತೃತ್ವದಲ್ಲಿ ತಾಲೂಕಿನಲ್ಲಿ ಒಟ್ಟು 144 ಅಕ್ರಮ ಮದ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾರ್ಚ್ 16 ರಂದು ಚುನಾವಣೆ ನೀತಿ ಸಂಹಿತೆ ಘೋಷಣೆಯಾಗಿದ್ದು ಆ ಬಳಿಕ ಎಪ್ರಿಲ್ 28 ರವರೆಗೆ ತಾಲೂಕಿನಲ್ಲಿ ಅಕ್ರಮ ಮಧ್ಯ ಸಾಗಾಟ, ಮಧ್ಯ ಮಾರಾಟ, ಮಧ್ಯ ದಾಸ್ತಾನು ಸೇರಿದಂತೆ ಬೆಳ್ತಂಗಡಿ ಅಬಕಾರಿ ಇಲಾಖೆ ಅಧಿಕಾರಿಗಳು ಒಟ್ಟು 144 ಪ್ರಕರಣವನ್ನು ದಾಖಲಿಸಿಕೊಂಡು 816.02 ಲೀಟರ್ ಅಕ್ರಮ ಮಧ್ಯವನ್ನು ವಶಪಡಿಸಿಕೊಂಡು. ಇದರಲ್ಲಿ ಎರಡು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಮೌಲ್ಯ ರೂಪಾಯಿ 4,45,539 ಆಗಿದೆ.

ಕಾರ್ಯಾಚರಣೆ: 144 ಪ್ರಕರಣದಲ್ಲಿ ಮಂಗಳೂರು ಡಿಸಿ ವಿಶೇಷ ಪತ್ತೆ ದಳದ ಅಧಿಕಾರಿಗಳು 8 ಪ್ರಕರಣ ಪತ್ತೆ ಹಚ್ಚಿದ್ದು. ಬಂಟ್ವಾಳ ಉಪವಿಭಾಗ ಮತ್ತು ಬೆಳ್ತಂಗಡಿ ವಲಯ ಅಬಕಾರಿ ದಳದ ಒಂಟಿ ಕಾರ್ಯಾಚರಣೆಯಲ್ಲಿ 12 ಪ್ರಕರಣ ಪತ್ತೆ ಹಚ್ಚಿದ್ದಾರೆ. ಉಳಿದ ಪ್ರಕರಣಗಳನ್ನು ಬೆಳ್ತಂಗಡಿ ವಲಯ ಅಬಕಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ.

Related posts

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

Suddi Udaya

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪಿಯು ಕಾಲೇಜಿಗೆ ಶೇ.98.78 ಫಲಿತಾಂಶ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಅಂತರಾಷ್ಟ್ರೀಯ ಪ್ರಶಸ್ತಿಯ ಗೌರವ: ಕಾಂಬೋಡಿಯಾ ದೇಶದಲ್ಲಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023 ಸ್ವೀಕರಿಸಿ ಸ್ವದೇಶಕ್ಕೆ ಮರಳಿದ ಸಂಚಾಲಕ ರಾಜೇಶ್ ಪೈ ಉಜಿರೆ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!