25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

ಬೆಳ್ತಂಗಡಿ: ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60ವ) ಅವರು ಮೇ 1 ರಂದು ನಿಧನರಾಗಿದ್ದಾರೆ.

ಬುಧವಾರ ರಾತ್ರಿ ಕುಂದಾಪುರ ಸಮೀಪದ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು ಇನ್ನೇನು ಮುಖದ ಬಣ್ಣವನ್ನು ತೆಗೆಯುತ್ತಿರುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ಇವರು ಧರ್ಮಸ್ಥಳ ಮೇಳದಲ್ಲಿ  ಸುಮಾರು 42 ವರ್ಷಗಳಿಂದ ನಿರಂತರ ಕಲಾವಿದರಾಗಿ  ಸೇವೆ ಸಲ್ಲಿಸಿದ್ದರು.

Related posts

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಮಂಗಳೂರು ವಿ.ವಿ. ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ .ಡಿ.ಎಂ.ಕಾಲೇಜಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya
error: Content is protected !!