26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

ಬೆಳ್ತಂಗಡಿ: ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60ವ) ಅವರು ಮೇ 1 ರಂದು ನಿಧನರಾಗಿದ್ದಾರೆ.

ಬುಧವಾರ ರಾತ್ರಿ ಕುಂದಾಪುರ ಸಮೀಪದ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮ ಯಕ್ಷಗಾನದಲ್ಲಿ ಅವರು ಕುಕ್ಕಿಂತ್ತಾಯ ದೈವದ ವೇಷವನ್ನು ನಿರ್ವಹಿಸಿದ್ದರು. ಬಳಿಕ ಚೌಕಿಗೆ ಆಗಮಿಸಿ ಕಿರೀಟ, ಯಕ್ಷಗಾನದ ಆಭರಣ ತೆಗೆದಿಟ್ಟು ಇನ್ನೇನು ಮುಖದ ಬಣ್ಣವನ್ನು ತೆಗೆಯುತ್ತಿರುವಾಗ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.

ಇವರು ಧರ್ಮಸ್ಥಳ ಮೇಳದಲ್ಲಿ  ಸುಮಾರು 42 ವರ್ಷಗಳಿಂದ ನಿರಂತರ ಕಲಾವಿದರಾಗಿ  ಸೇವೆ ಸಲ್ಲಿಸಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ಕಳಿಯ ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!