25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ರಘುಪತಿ. ಕೆ. ಅನಾಬೆ ಇವರಿಂದ ತೆರವಾದ ಸ್ಥಾನಕ್ಕೆ ಶ್ರೀಮತಿ ಅಂಕಿತಾ ಬಿ ಇವರು ನೂತನ ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಮೇ 02 ರಂದು ಅಧಿಕಾರ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಶುಭ ಹಾರೈಸಿದರು. ನಿರ್ದೇಶಕರರಾದ ನಾರಾಯಣ ಗೌಡ, ವಕೀಲರಾದ ಉದಯ ಬಿ.ಕೆ, ಉದಯ ಭಟ್, ನಿವೃತ್ತಿ ಹೊಂದಿದ ಮೆನೇಜರ್ ರಘುಪತಿ ಕೆ ಅನಾಬೆ,ನಿವೃತ್ತ ಮೆನೇಜರ್ ತಿಮ್ಮಯ್ಯ ಗೌಡ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಬೆಂಗಳೂರು ಇಂದಿರಾನಗರ ಮತ್ತು ಕ್ಯಾನ್ ಫಿನ್ ಹೋಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಾವೂರಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗೆ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್‌ನಲ್ಲಿ ಅಮೃತ ಮಹೋತ್ಸವ ಸಂಭ್ರಮ

Suddi Udaya
error: Content is protected !!