April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ಮೇ.2 ರಂದು ವಿಶೇಷ ಪೂಜೆ ನೆರವೇರಿತು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ , ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ರಜನಿ ಕುಡ್ವ, ವೀಣಾ ವಿನೋದ್, ತಾಲೂಕು ಮಾಜಿ ಸದಸ್ಯ ಗೀತಾ ರಾಮಣ್ಣ,. ಕೊಯ್ಯುರು ಗ್ರಾಮ ಪಂಚಾಯತ್ ದಯಮಾತಿ ಹಾಗೂ ಮಹಿಳಾ ಮೋರ್ಚಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತಿ ಮಚ್ಚಿನ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ‘ಎಸ್.ಡಿ.ಎಂ. ನೆನಪಿನಂಗಳ’ದ ಹದಿನಾರನೇ ಕಂತಿನ ಕಾರ್ಯಕ್ರಮ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Suddi Udaya
error: Content is protected !!