September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

ಸೇವಾಭಾರತಿ-ಸೇವಾಧಾಮ ಪುನಶ್ಚೇತನ ಕೇಂದ್ರದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ಸೇವೆಗಳನ್ನು ನೀಡುವ ಸಲುವಾಗಿ ಬೆನಕ ಆಸ್ಪತ್ರೆ ಹಾಗೂ ಸೇವಾಭಾರತಿ ಸಂಸ್ಥೆಯು ಒಡಂಬಡಿಕೆಯನ್ನು ಎಪ್ರಿಲ್ 30 ರಂದು ಬೆನಕ ಆಸ್ಪತ್ರೆಯ ರೇಡಿಯೋಲಜಿ ಹಾಗೂ ನೂತನ ಸಿ ಟಿ ಸ್ಕ್ಯಾನಿಂಗ್ ಪ್ರಾರಂಭೋತ್ಸವವನ್ನು ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ವಿನಿಮಯ ಮಾಡಿಕೊಳ್ಳಲಾಯಿತು.

ಬೆನಕ ಆಸ್ಪತ್ರೆಯ ಎಂ. ಡಿ ಡಾ. ಗೋಪಾಲಕೃಷ್ಣ ಕೆ ಹಾಗೂ ಡಾ. ಭಾರತಿ ಯವರು ಸೇವಾಭಾರತಿ ಸಂಸ್ಥೆಯ ಖಜಾಂಚಿ ಕೆ ವಿನಾಯಕ ರಾವ್ ಅವರಿಗೆ ಒಡಂಬಡಿಕೆ ವಿನಿಮಯ ಪತ್ರವನ್ನು ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಹೆಚ್ಚಿನ ವೈದ್ಯಕೀಯ ಸೇವೆಗಳನ್ನು ನೀಡುವ ಸಿದ್ಧತೆಗಳನ್ನು ನಡೆಸಲಾಗುತ್ತದೆ.

Related posts

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya

ಸವಣಾಲು, ಶಿರ್ಲಾಲು-ಕರಂಬಾರು ಗ್ರಾಮಗಳ ಪ.ಜಾತಿ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾತಿ ಹಬ್ಬ ಆಚರಣೆ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಸಮಾಜ ಸೇವಾಟ್ರಸ್ಟ್ ನ ಸಂಸ್ಥಾಪಕ ರವಿ ಕಕ್ಕೆಪದವು ರವರ ಮಾಗದರ್ಶನದಲ್ಲಿ ಕುಮಾರಧಾರದಿಂದ ಕಾಶಿಕಟ್ಟೆಯವರೆಗೆ ಸ್ವಚ್ಛತಾ ಕಾರ್ಯ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನಾಳ ಕ್ಷೇತ್ರಗಳಲ್ಲಿ ರೆಂಜೆಗಿಡದ ವೃಕ್ಷಾರೋಪಣ ಕಾರ್ಯಕ್ರಮ

Suddi Udaya
error: Content is protected !!