23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

ಉಜಿರೆ : ಉಜಿರೆಯ ಬೆಳಾಲು ರಸ್ತೆಯಲ್ಲಿ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು(ಮೇ2) ಬೆಳಗ್ಗೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದೆ. ಆದರೆ ಬೈಕಿನಲ್ಲಿದ್ದವರು ಅದೃಷ್ಟವಾಶಾತ್  ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬೈಕ್ ಸವಾರ ಬೈಕಿನಿಂದ ಎಸೆಯಲ್ಪಟ್ಟಿದ್ದು ರಸ್ತೆಬದಿಗೆ ಬಿದ್ದಿದ್ದಾರೆ. ಆದರೆ ಯಾವುದೇ ಹೆಚ್ಚಿನ ಗಾಯಗಳಾಗಿಲ್ಲ. ಕಾರಿಗೂ ಹಾನಿಯಾಗಿದ್ದು ಕಾರಿನಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ.

Related posts

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಎ.12: ಅಳದಂಗಡಿ ಹನುಮೋತ್ಸವ ಕಾರ್ಯಕ್ರಮದಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ 1008 ಶ್ರೀಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರವರಿಗೆ “ಮಹಾಭಿವಂದ್ಯ” ಗೌರವಾಭಿನಂದನೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

Suddi Udaya

ಕಳೆಂಜ ರಾಜೇಶ್ ಎಂ.ಕೆ ರವರ ಪೋಕ್ಸೋ ಪ್ರಕರಣ: ಅಪ್ರಾಪ್ತ ವಯಸ್ಕಳ ಮೂಲಕ ಸುಳ್ಳು ಪ್ರಕರಣ ದಾಖಲಿಸಿ ಕಾನೂನು ವ್ಯವಸ್ಥೆಯ ದುರ್ಬಳಕೆ ಮಾಡಿದ ಬಗ್ಗೆ ಮಂಗಳೂರು ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿಗೆ ಕಳೆಂಜ ಗ್ರಾಮಸ್ಥರಿಂದ ಮನವಿ

Suddi Udaya
error: Content is protected !!