24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

ಉಜಿರೆ : ಉಜಿರೆಯ ಬೆಳಾಲು ರಸ್ತೆಯಲ್ಲಿ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು(ಮೇ2) ಬೆಳಗ್ಗೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದೆ. ಆದರೆ ಬೈಕಿನಲ್ಲಿದ್ದವರು ಅದೃಷ್ಟವಾಶಾತ್  ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬೈಕ್ ಸವಾರ ಬೈಕಿನಿಂದ ಎಸೆಯಲ್ಪಟ್ಟಿದ್ದು ರಸ್ತೆಬದಿಗೆ ಬಿದ್ದಿದ್ದಾರೆ. ಆದರೆ ಯಾವುದೇ ಹೆಚ್ಚಿನ ಗಾಯಗಳಾಗಿಲ್ಲ. ಕಾರಿಗೂ ಹಾನಿಯಾಗಿದ್ದು ಕಾರಿನಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ.

Related posts

ನಾಲ್ಕೂರು ಗ್ರಾಮದ ಅಲೈಮಾರ್ ನಲ್ಲಿ ರಸ್ತೆ ದುರಸ್ಥಿ,

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya
error: Content is protected !!