23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಘೋಷಣೆ ಬಳಿಕ ಬೆಳ್ತಂಗಡಿ ವಲಯ ಅಬಕಾರಿ ದಳದ ಇನ್ಸೆಕ್ಟರ್ ಲಕ್ಷ್ಮಣ್ ಉಪ್ಪಾರ ನೇತೃತ್ವದಲ್ಲಿ ತಾಲೂಕಿನಲ್ಲಿ ಒಟ್ಟು 144 ಅಕ್ರಮ ಮದ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾರ್ಚ್ 16 ರಂದು ಚುನಾವಣೆ ನೀತಿ ಸಂಹಿತೆ ಘೋಷಣೆಯಾಗಿದ್ದು ಆ ಬಳಿಕ ಎಪ್ರಿಲ್ 28 ರವರೆಗೆ ತಾಲೂಕಿನಲ್ಲಿ ಅಕ್ರಮ ಮಧ್ಯ ಸಾಗಾಟ, ಮಧ್ಯ ಮಾರಾಟ, ಮಧ್ಯ ದಾಸ್ತಾನು ಸೇರಿದಂತೆ ಬೆಳ್ತಂಗಡಿ ಅಬಕಾರಿ ಇಲಾಖೆ ಅಧಿಕಾರಿಗಳು ಒಟ್ಟು 144 ಪ್ರಕರಣವನ್ನು ದಾಖಲಿಸಿಕೊಂಡು 816.02 ಲೀಟರ್ ಅಕ್ರಮ ಮಧ್ಯವನ್ನು ವಶಪಡಿಸಿಕೊಂಡು. ಇದರಲ್ಲಿ ಎರಡು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಮೌಲ್ಯ ರೂಪಾಯಿ 4,45,539 ಆಗಿದೆ.

ಕಾರ್ಯಾಚರಣೆ: 144 ಪ್ರಕರಣದಲ್ಲಿ ಮಂಗಳೂರು ಡಿಸಿ ವಿಶೇಷ ಪತ್ತೆ ದಳದ ಅಧಿಕಾರಿಗಳು 8 ಪ್ರಕರಣ ಪತ್ತೆ ಹಚ್ಚಿದ್ದು. ಬಂಟ್ವಾಳ ಉಪವಿಭಾಗ ಮತ್ತು ಬೆಳ್ತಂಗಡಿ ವಲಯ ಅಬಕಾರಿ ದಳದ ಒಂಟಿ ಕಾರ್ಯಾಚರಣೆಯಲ್ಲಿ 12 ಪ್ರಕರಣ ಪತ್ತೆ ಹಚ್ಚಿದ್ದಾರೆ. ಉಳಿದ ಪ್ರಕರಣಗಳನ್ನು ಬೆಳ್ತಂಗಡಿ ವಲಯ ಅಬಕಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ.

Related posts

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’: ಮೂರು ದಶಕಗಳ ವೃತ್ತಿ ಬದುಕಿಗೆ ಗೌರವದ ಬೀಳ್ಕೊಡುಗೆ

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya
error: Content is protected !!