22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

ಬೆಳ್ತಂಗಡಿ: ಚುನಾವಣಾ ನೀತಿ ಸಂಹಿತೆ ಘೋಷಣೆ ಬಳಿಕ ಬೆಳ್ತಂಗಡಿ ವಲಯ ಅಬಕಾರಿ ದಳದ ಇನ್ಸೆಕ್ಟರ್ ಲಕ್ಷ್ಮಣ್ ಉಪ್ಪಾರ ನೇತೃತ್ವದಲ್ಲಿ ತಾಲೂಕಿನಲ್ಲಿ ಒಟ್ಟು 144 ಅಕ್ರಮ ಮದ್ಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾರ್ಚ್ 16 ರಂದು ಚುನಾವಣೆ ನೀತಿ ಸಂಹಿತೆ ಘೋಷಣೆಯಾಗಿದ್ದು ಆ ಬಳಿಕ ಎಪ್ರಿಲ್ 28 ರವರೆಗೆ ತಾಲೂಕಿನಲ್ಲಿ ಅಕ್ರಮ ಮಧ್ಯ ಸಾಗಾಟ, ಮಧ್ಯ ಮಾರಾಟ, ಮಧ್ಯ ದಾಸ್ತಾನು ಸೇರಿದಂತೆ ಬೆಳ್ತಂಗಡಿ ಅಬಕಾರಿ ಇಲಾಖೆ ಅಧಿಕಾರಿಗಳು ಒಟ್ಟು 144 ಪ್ರಕರಣವನ್ನು ದಾಖಲಿಸಿಕೊಂಡು 816.02 ಲೀಟರ್ ಅಕ್ರಮ ಮಧ್ಯವನ್ನು ವಶಪಡಿಸಿಕೊಂಡು. ಇದರಲ್ಲಿ ಎರಡು ವಾಹನವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಮೌಲ್ಯ ರೂಪಾಯಿ 4,45,539 ಆಗಿದೆ.

ಕಾರ್ಯಾಚರಣೆ: 144 ಪ್ರಕರಣದಲ್ಲಿ ಮಂಗಳೂರು ಡಿಸಿ ವಿಶೇಷ ಪತ್ತೆ ದಳದ ಅಧಿಕಾರಿಗಳು 8 ಪ್ರಕರಣ ಪತ್ತೆ ಹಚ್ಚಿದ್ದು. ಬಂಟ್ವಾಳ ಉಪವಿಭಾಗ ಮತ್ತು ಬೆಳ್ತಂಗಡಿ ವಲಯ ಅಬಕಾರಿ ದಳದ ಒಂಟಿ ಕಾರ್ಯಾಚರಣೆಯಲ್ಲಿ 12 ಪ್ರಕರಣ ಪತ್ತೆ ಹಚ್ಚಿದ್ದಾರೆ. ಉಳಿದ ಪ್ರಕರಣಗಳನ್ನು ಬೆಳ್ತಂಗಡಿ ವಲಯ ಅಬಕಾರಿ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಪತ್ತೆಹಚ್ಚಿದ್ದಾರೆ.

Related posts

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡ ಷಷ್ಠಿ ಪೂರ್ತಿಯ ಸಮಾರೋಪ ಸಮಾರಂಭ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಪ್ರಮುಖರ ಸಮಾಲೋಚನೆ ಸಭೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ಶಿರ್ಲಾಲು : ಬಿಲ್ಲವ ಸಮಾಜ ಬಾಂಧವರ 10ನೇ ವರ್ಷದ ‘ಕೆಸರು ಗದ್ದೆ’ ಕ್ರೀಡಾಕೂಟ

Suddi Udaya
error: Content is protected !!