25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘದ ಪ್ರಭಾರ ಸಿಇಒ ಆಗಿ ಅಂಕಿತಾ ಬಿ ಅಧಿಕಾರ ಸ್ವೀಕಾರ

ಪದ್ಮುಂಜ: ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ರಘುಪತಿ. ಕೆ. ಅನಾಬೆ ಇವರಿಂದ ತೆರವಾದ ಸ್ಥಾನಕ್ಕೆ ಶ್ರೀಮತಿ ಅಂಕಿತಾ ಬಿ ಇವರು ನೂತನ ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಮೇ 02 ರಂದು ಅಧಿಕಾರ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಶುಭ ಹಾರೈಸಿದರು. ನಿರ್ದೇಶಕರರಾದ ನಾರಾಯಣ ಗೌಡ, ವಕೀಲರಾದ ಉದಯ ಬಿ.ಕೆ, ಉದಯ ಭಟ್, ನಿವೃತ್ತಿ ಹೊಂದಿದ ಮೆನೇಜರ್ ರಘುಪತಿ ಕೆ ಅನಾಬೆ,ನಿವೃತ್ತ ಮೆನೇಜರ್ ತಿಮ್ಮಯ್ಯ ಗೌಡ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!