25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

ಸೇವಾಭಾರತಿ-ಸೇವಾಧಾಮ ಪುನಶ್ಚೇತನ ಕೇಂದ್ರದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ಸೇವೆಗಳನ್ನು ನೀಡುವ ಸಲುವಾಗಿ ಬೆನಕ ಆಸ್ಪತ್ರೆ ಹಾಗೂ ಸೇವಾಭಾರತಿ ಸಂಸ್ಥೆಯು ಒಡಂಬಡಿಕೆಯನ್ನು ಎಪ್ರಿಲ್ 30 ರಂದು ಬೆನಕ ಆಸ್ಪತ್ರೆಯ ರೇಡಿಯೋಲಜಿ ಹಾಗೂ ನೂತನ ಸಿ ಟಿ ಸ್ಕ್ಯಾನಿಂಗ್ ಪ್ರಾರಂಭೋತ್ಸವವನ್ನು ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ವಿನಿಮಯ ಮಾಡಿಕೊಳ್ಳಲಾಯಿತು.

ಬೆನಕ ಆಸ್ಪತ್ರೆಯ ಎಂ. ಡಿ ಡಾ. ಗೋಪಾಲಕೃಷ್ಣ ಕೆ ಹಾಗೂ ಡಾ. ಭಾರತಿ ಯವರು ಸೇವಾಭಾರತಿ ಸಂಸ್ಥೆಯ ಖಜಾಂಚಿ ಕೆ ವಿನಾಯಕ ರಾವ್ ಅವರಿಗೆ ಒಡಂಬಡಿಕೆ ವಿನಿಮಯ ಪತ್ರವನ್ನು ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಹೆಚ್ಚಿನ ವೈದ್ಯಕೀಯ ಸೇವೆಗಳನ್ನು ನೀಡುವ ಸಿದ್ಧತೆಗಳನ್ನು ನಡೆಸಲಾಗುತ್ತದೆ.

Related posts

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ರವರಿಂದ ಯೋಗ ಪ್ರದರ್ಶನ

Suddi Udaya

ಉಜಿರೆ: ಕಾಶಿಬೆಟ್ಟು ಬಳಿ ರಸ್ತೆಯ ಮೋರಿಗೆ ಡಿಕ್ಕಿ ಹೊಡೆದ ಬೋಲೆರೋ ವಾಹನ

Suddi Udaya
error: Content is protected !!