September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

ಸೇವಾಭಾರತಿ-ಸೇವಾಧಾಮ ಪುನಶ್ಚೇತನ ಕೇಂದ್ರದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ಸೇವೆಗಳನ್ನು ನೀಡುವ ಸಲುವಾಗಿ ಬೆನಕ ಆಸ್ಪತ್ರೆ ಹಾಗೂ ಸೇವಾಭಾರತಿ ಸಂಸ್ಥೆಯು ಒಡಂಬಡಿಕೆಯನ್ನು ಎಪ್ರಿಲ್ 30 ರಂದು ಬೆನಕ ಆಸ್ಪತ್ರೆಯ ರೇಡಿಯೋಲಜಿ ಹಾಗೂ ನೂತನ ಸಿ ಟಿ ಸ್ಕ್ಯಾನಿಂಗ್ ಪ್ರಾರಂಭೋತ್ಸವವನ್ನು ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ವಿನಿಮಯ ಮಾಡಿಕೊಳ್ಳಲಾಯಿತು.

ಬೆನಕ ಆಸ್ಪತ್ರೆಯ ಎಂ. ಡಿ ಡಾ. ಗೋಪಾಲಕೃಷ್ಣ ಕೆ ಹಾಗೂ ಡಾ. ಭಾರತಿ ಯವರು ಸೇವಾಭಾರತಿ ಸಂಸ್ಥೆಯ ಖಜಾಂಚಿ ಕೆ ವಿನಾಯಕ ರಾವ್ ಅವರಿಗೆ ಒಡಂಬಡಿಕೆ ವಿನಿಮಯ ಪತ್ರವನ್ನು ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಹೆಚ್ಚಿನ ವೈದ್ಯಕೀಯ ಸೇವೆಗಳನ್ನು ನೀಡುವ ಸಿದ್ಧತೆಗಳನ್ನು ನಡೆಸಲಾಗುತ್ತದೆ.

Related posts

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ನೇತ್ರಾವತಿ ಪೀಕ್, ದಿಡುಪೆ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!