July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

ಸೇವಾಭಾರತಿ-ಸೇವಾಧಾಮ ಪುನಶ್ಚೇತನ ಕೇಂದ್ರದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ಸೇವೆಗಳನ್ನು ನೀಡುವ ಸಲುವಾಗಿ ಬೆನಕ ಆಸ್ಪತ್ರೆ ಹಾಗೂ ಸೇವಾಭಾರತಿ ಸಂಸ್ಥೆಯು ಒಡಂಬಡಿಕೆಯನ್ನು ಎಪ್ರಿಲ್ 30 ರಂದು ಬೆನಕ ಆಸ್ಪತ್ರೆಯ ರೇಡಿಯೋಲಜಿ ಹಾಗೂ ನೂತನ ಸಿ ಟಿ ಸ್ಕ್ಯಾನಿಂಗ್ ಪ್ರಾರಂಭೋತ್ಸವವನ್ನು ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ವಿನಿಮಯ ಮಾಡಿಕೊಳ್ಳಲಾಯಿತು.

ಬೆನಕ ಆಸ್ಪತ್ರೆಯ ಎಂ. ಡಿ ಡಾ. ಗೋಪಾಲಕೃಷ್ಣ ಕೆ ಹಾಗೂ ಡಾ. ಭಾರತಿ ಯವರು ಸೇವಾಭಾರತಿ ಸಂಸ್ಥೆಯ ಖಜಾಂಚಿ ಕೆ ವಿನಾಯಕ ರಾವ್ ಅವರಿಗೆ ಒಡಂಬಡಿಕೆ ವಿನಿಮಯ ಪತ್ರವನ್ನು ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಹೆಚ್ಚಿನ ವೈದ್ಯಕೀಯ ಸೇವೆಗಳನ್ನು ನೀಡುವ ಸಿದ್ಧತೆಗಳನ್ನು ನಡೆಸಲಾಗುತ್ತದೆ.

Related posts

ಮುಂಡಾಜೆ: ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಅಬಕಾರಿ ಎಸ್‌ಐ ಸಯ್ಯದ್ ಶಬೀರ್ ಬೆಂಗಳೂರಿಗೆ ವರ್ಗಾವಣೆ

Suddi Udaya

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ವಾರ್ಷಿಕೋತ್ಸವ ಹಾಗೂ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲೋಕೋಪಯೋಗಿ ಇಲಾಖೆಯಿಂದ ಅಳವಡಿಸಿದ ನಾಮಫಲಕದಲ್ಲಿ ಯಡವಟ್ಟು: ಕೂಡಲೇ ಸರಿಪಡಿಸುವಂತೆ ಆಗ್ರಹ

Suddi Udaya
error: Content is protected !!