23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

ಸೇವಾಭಾರತಿ-ಸೇವಾಧಾಮ ಪುನಶ್ಚೇತನ ಕೇಂದ್ರದ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ವೈದ್ಯಕೀಯ ಸೇವೆಗಳನ್ನು ನೀಡುವ ಸಲುವಾಗಿ ಬೆನಕ ಆಸ್ಪತ್ರೆ ಹಾಗೂ ಸೇವಾಭಾರತಿ ಸಂಸ್ಥೆಯು ಒಡಂಬಡಿಕೆಯನ್ನು ಎಪ್ರಿಲ್ 30 ರಂದು ಬೆನಕ ಆಸ್ಪತ್ರೆಯ ರೇಡಿಯೋಲಜಿ ಹಾಗೂ ನೂತನ ಸಿ ಟಿ ಸ್ಕ್ಯಾನಿಂಗ್ ಪ್ರಾರಂಭೋತ್ಸವವನ್ನು ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮಿಜಿಯವರು ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ವಿನಿಮಯ ಮಾಡಿಕೊಳ್ಳಲಾಯಿತು.

ಬೆನಕ ಆಸ್ಪತ್ರೆಯ ಎಂ. ಡಿ ಡಾ. ಗೋಪಾಲಕೃಷ್ಣ ಕೆ ಹಾಗೂ ಡಾ. ಭಾರತಿ ಯವರು ಸೇವಾಭಾರತಿ ಸಂಸ್ಥೆಯ ಖಜಾಂಚಿ ಕೆ ವಿನಾಯಕ ರಾವ್ ಅವರಿಗೆ ಒಡಂಬಡಿಕೆ ವಿನಿಮಯ ಪತ್ರವನ್ನು ಹಸ್ತಾಂತರಿಸಿದರು. ಮುಂದಿನ ದಿನಗಳಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಹೆಚ್ಚಿನ ವೈದ್ಯಕೀಯ ಸೇವೆಗಳನ್ನು ನೀಡುವ ಸಿದ್ಧತೆಗಳನ್ನು ನಡೆಸಲಾಗುತ್ತದೆ.

Related posts

ಮಾಜಿ ಕೇಂದ್ರ ಸಚಿವ ಬಿ.ಜನಾರ್ಧನ್ ಪೂಜಾರಿಯವರಿಂದ ಹರೀಶ್ ಕೆ ಪೂಜಾರಿಯವರಿಗೆ ಅಭಿನಂದನೆ

Suddi Udaya

ಫೆ.1-2: ಚಿಬಿದ್ರೆ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!