September 6, 2026
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

ಉಜಿರೆ : ಉಜಿರೆಯ ಬೆಳಾಲು ರಸ್ತೆಯಲ್ಲಿ ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಇಂದು(ಮೇ2) ಬೆಳಗ್ಗೆ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್ ಎರಡು ತುಂಡಾಗಿ ಬಿದ್ದಿದೆ. ಆದರೆ ಬೈಕಿನಲ್ಲಿದ್ದವರು ಅದೃಷ್ಟವಾಶಾತ್  ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬೈಕ್ ಸವಾರ ಬೈಕಿನಿಂದ ಎಸೆಯಲ್ಪಟ್ಟಿದ್ದು ರಸ್ತೆಬದಿಗೆ ಬಿದ್ದಿದ್ದಾರೆ. ಆದರೆ ಯಾವುದೇ ಹೆಚ್ಚಿನ ಗಾಯಗಳಾಗಿಲ್ಲ. ಕಾರಿಗೂ ಹಾನಿಯಾಗಿದ್ದು ಕಾರಿನಲ್ಲಿದ್ದವರೂ ಅಪಾಯದಿಂದ ಪಾರಾಗಿದ್ದಾರೆ.

Related posts

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ನಾಳೆ(ಜು.15): ಮುಂಡಾಜೆ ಗ್ರಾಪಂನಲ್ಲಿ ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಸಂಯುಕ್ತ ಪ. ಪೂರ್ವ ಕಾಲೇಜಿನಲ್ಲಿ ಸೈಬರ್ ಸೇಫ್ಟಿ ಹಾಗೂ ತಂತ್ರಜ್ಞಾನದ ಬಳಕೆಯ ಕಾರ್ಯಾಗಾರ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya
error: Content is protected !!