25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

ಬೆಳ್ತಂಗಡಿ : ದಾರುಸ್ಸಲಾಂ ದಅವಾ ಕಾಲೇಜು ಬೆಳ್ತಂಗಡಿಯಲ್ಲಿ ದಿನಾಂಕ ಮೇ 1 ರಂದು 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವವು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಉಸ್ತಾದ್ ಉಸ್ಮಾನ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರು ವಹಿಸಿದ್ದರು
ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಉಸ್ತಾದ್ ಬಷೀರ್ ದಾರಿಮಿ, ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಹ್ಮದ್ ಹುಸೈನ್ ಮೂಡಬಿದ್ರೆ, ಸಿರಾಜ್ ಚಿಲಿಂಬಿ, ಲತೀಫ್ ಪಾಂಡವರಕಲ್ಲು, ಸಂಸ್ಥೆಯ ಅಧ್ಯಾಪಕರಾದ ಅಶ್ರಫ್ ಯಮಾನಿ, ಶಾಫಿ ಫೈಝಿ, ಸಿನಾನ್ ಹೈತಮಿ, ನೌಷಾದ್ ಫೈಝಿ, ಝಕರಿಯ ಫೈಝಿ, ಶಿಹಾಬುದ್ದೀನ್ ಅಝ್ಹರಿ ಸಿರಾಜ್ ಉಪಸ್ಥಿತರಿದ್ದರು.


ಸಂಸ್ಥೆಯ ಮುದರ್ರಿಸ್ಸರಾದ ಉಸ್ತಾದ್ ಶಾಫಿ ಫೈಝಿರವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಮುಂಡೂರು ಸ.ಪ್ರಾ. ಶಾಲೆಯ ಸಹಕಾರದೊಂದಿಗೆ ಪರಿಸರ ಜಾಗೃತಿ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಉಜಿರೆಯ ಡಾ| ಸುಜಾತ ದಿನೇಶ್ ಅವರಿಗೆ ಪಿ ಹೆಚ್ ಡಿ ಪದವಿ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya
error: Content is protected !!