24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

ಬೆಳ್ತಂಗಡಿ : ದಾರುಸ್ಸಲಾಂ ದಅವಾ ಕಾಲೇಜು ಬೆಳ್ತಂಗಡಿಯಲ್ಲಿ ದಿನಾಂಕ ಮೇ 1 ರಂದು 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವವು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಉಸ್ತಾದ್ ಉಸ್ಮಾನ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರು ವಹಿಸಿದ್ದರು
ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಉಸ್ತಾದ್ ಬಷೀರ್ ದಾರಿಮಿ, ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಹ್ಮದ್ ಹುಸೈನ್ ಮೂಡಬಿದ್ರೆ, ಸಿರಾಜ್ ಚಿಲಿಂಬಿ, ಲತೀಫ್ ಪಾಂಡವರಕಲ್ಲು, ಸಂಸ್ಥೆಯ ಅಧ್ಯಾಪಕರಾದ ಅಶ್ರಫ್ ಯಮಾನಿ, ಶಾಫಿ ಫೈಝಿ, ಸಿನಾನ್ ಹೈತಮಿ, ನೌಷಾದ್ ಫೈಝಿ, ಝಕರಿಯ ಫೈಝಿ, ಶಿಹಾಬುದ್ದೀನ್ ಅಝ್ಹರಿ ಸಿರಾಜ್ ಉಪಸ್ಥಿತರಿದ್ದರು.


ಸಂಸ್ಥೆಯ ಮುದರ್ರಿಸ್ಸರಾದ ಉಸ್ತಾದ್ ಶಾಫಿ ಫೈಝಿರವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ವತಿಯಿ೦ದ ರಾಜ್ಯ ಮಹಿಳಾಗೋಷ್ಠಿ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya
error: Content is protected !!