ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

ಬೆಳ್ತಂಗಡಿ : ದಾರುಸ್ಸಲಾಂ ದಅವಾ ಕಾಲೇಜು ಬೆಳ್ತಂಗಡಿಯಲ್ಲಿ ದಿನಾಂಕ ಮೇ 1 ರಂದು 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವವು ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಉಸ್ತಾದ್ ಉಸ್ಮಾನ್ ಫೈಝಿ ಯವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಯ್ಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ರವರು ವಹಿಸಿದ್ದರು
ಕಾರ್ಯಕ್ರಮದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಉಸ್ತಾದ್ ಬಷೀರ್ ದಾರಿಮಿ, ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಹ್ಮದ್ ಹುಸೈನ್ ಮೂಡಬಿದ್ರೆ, ಸಿರಾಜ್ ಚಿಲಿಂಬಿ, ಲತೀಫ್ ಪಾಂಡವರಕಲ್ಲು, ಸಂಸ್ಥೆಯ ಅಧ್ಯಾಪಕರಾದ ಅಶ್ರಫ್ ಯಮಾನಿ, ಶಾಫಿ ಫೈಝಿ, ಸಿನಾನ್ ಹೈತಮಿ, ನೌಷಾದ್ ಫೈಝಿ, ಝಕರಿಯ ಫೈಝಿ, ಶಿಹಾಬುದ್ದೀನ್ ಅಝ್ಹರಿ ಸಿರಾಜ್ ಉಪಸ್ಥಿತರಿದ್ದರು.


ಸಂಸ್ಥೆಯ ಮುದರ್ರಿಸ್ಸರಾದ ಉಸ್ತಾದ್ ಶಾಫಿ ಫೈಝಿರವರು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಸುರತ್ಕಲ್: ಶ್ರೀನಿವಾಸ ಆಸ್ಪತ್ರೆಯಲ್ಲಿ ಪತ್ರಕರ್ತರಿಗೆ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ

Suddi Udaya

ಎಕ್ಸೆಲ್ ಪ್ರೀಮಿಯೆರ್ ಲೀಗ್ ಸೀಸನ್-3: ಎಕ್ಸೆಲ್ ವಿದ್ಯಾಗಣಪತಿ ತಂಡ ಚಾಂಪಿಯನ್ಸ್

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya
error: Content is protected !!