27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

ಬೆಳ್ತಂಗಡಿ: ಬೀದ‌ರ್ ಲೋಕಸಭಾ ಕ್ಷೇತ್ರದ ಆಳಂದದಲ್ಲಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿಸಲು, ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಅವರನ್ನು ಅತ್ಯಧಿಕ ಮತಗಳ ಅಂತರಗಳಿಂದ ಗೆಲ್ಲಿಸುವಂತೆ ಬೀದರ್ ಲೋಕಸಭಾ ಕ್ಷೇತ್ರದ ಮತದಾರರಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪನವರೊಂದಿಗೆ ಮನವಿ ಮಾಡಲಾಯಿತು.


ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳು ಹಾಗೂ ಶಾಸಕ ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ, ಮಾಜಿ ಶಾಸಕ ಎಂ.ವೈ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್, ರಾಜ್ಯ ಕಾರ್ಯದರ್ಶಿ ತಮ್ಮೆಶ್ ಗೌಡ, ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related posts

ವಿಜಯರತ್ನ ಪ್ರಶಸ್ತಿ ಪುರಸ್ಕೃತ, ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಅಭಿನಂದಿಸಿದ ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಪದಾಧಿಕಾರಿಗಳು

Suddi Udaya

ಮಡಂತ್ಯಾರು ವಲಯದ ಬಂಟರ ಸಂಘದ ಕ್ರೀಡೋತ್ಸವ 2025

Suddi Udaya

ಕುವೆಟ್ಟು ಜನಸ್ಪಂದನ ಸಭೆ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya
error: Content is protected !!