24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

ಉಜಿರೆ: ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ಇವರಿಗೆ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಇವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹಿಸಿ ಅಭಿನಂದಿಸಿದರು.

Related posts

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಓಡಿಲ್ನಾಳ: ಶ್ರೀ ಕ್ಷೇತ್ರ ನಾಗಚಾವಡಿಗೆ ಭಕ್ತರಿಂದ ಹರಿದು ಬಂದ ಹಸಿರುವಾಣಿ ಹೊರೆಕಾಣಿಕೆ; ವೈಭವದ ಮೆರವಣಿಗೆ, ಮೆರಗು ತಂದ ಕುಣಿತ ಭಜನೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮೇಲಂತಬೆಟ್ಟುಗ್ರಾಮ ಪಂಚಾಯತ್ ನ ಬಳಿ ಹಾಗೂ ಕಲ್ಲಗುಡ್ಡೆಯ ರಸ್ತೆಬಳಿ ಇಂದು ಸ್ವಚ್ಛ ಶನಿವಾರದ ಅಂಗವಾಗಿ ಶ್ರಮದಾನ .

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya
error: Content is protected !!