25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ


ಪಡಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಎಂಬ ವಿಶೇಷ ಕಾರ್ಯಕ್ರಮವನ್ನು ಪಡಂಗಡಿ ಅಂಗನವಾಡಿಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡಂಗಡಿ ಅಂಗನವಾಡಿಯಲ್ಲಿ ಮುಖ್ಯ ಶಿಕ್ಷಕಿ ಪ್ರೇಮ ರವರು ವಹಿಸಿದ್ದರು.

ಸಮಾಜಕಾರ್ಯ ವಿಭಾಗದ ವಿಧ್ಯಾರ್ಥಿಗಳಾದ ಶರಣ್ಯ,ಕೆ.ಸಿಂಚನ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಕುರಿತು ಮಾಹಿತಿ ನೀಡಿದ ಇವರು ಮುಟ್ಟಿನ ಕಪ್ ಸ್ವಚ್ಚತೆ, ಬಳಕೆ ಮತ್ತು ಅದರ ಮರುಬಳಕೆ, ಉಪಯೋಗವನ್ನು ಹೇಗೆ ಮಾಡಬಹುದು ಎಂಬ ವಿಧಾನವನ್ನು ತಿಳಿಸಿದರು.

Related posts

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿಯಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ರವರ ಭೇಟಿ : ಕ್ಷೇತ್ರದ ಅಭಿವೃದ್ಧಿ ಬಗ್ಗೆ ಚರ್ಚೆ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!