September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ


ಪಡಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಎಂಬ ವಿಶೇಷ ಕಾರ್ಯಕ್ರಮವನ್ನು ಪಡಂಗಡಿ ಅಂಗನವಾಡಿಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡಂಗಡಿ ಅಂಗನವಾಡಿಯಲ್ಲಿ ಮುಖ್ಯ ಶಿಕ್ಷಕಿ ಪ್ರೇಮ ರವರು ವಹಿಸಿದ್ದರು.

ಸಮಾಜಕಾರ್ಯ ವಿಭಾಗದ ವಿಧ್ಯಾರ್ಥಿಗಳಾದ ಶರಣ್ಯ,ಕೆ.ಸಿಂಚನ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಕುರಿತು ಮಾಹಿತಿ ನೀಡಿದ ಇವರು ಮುಟ್ಟಿನ ಕಪ್ ಸ್ವಚ್ಚತೆ, ಬಳಕೆ ಮತ್ತು ಅದರ ಮರುಬಳಕೆ, ಉಪಯೋಗವನ್ನು ಹೇಗೆ ಮಾಡಬಹುದು ಎಂಬ ವಿಧಾನವನ್ನು ತಿಳಿಸಿದರು.

Related posts

ಯಕ್ಷಭಾರತಿ ಸಂಸ್ಥೆಗೆ ನೂತನ ಟ್ರಸ್ಟಿಗಳ ಆಯ್ಕೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಕುತ್ಲೂರು ಹಾ.ಉ.ಸ.ಸಂಘದ ಅಧ್ಯಕ್ಷರಾಗಿ ರಾಜಶ್ರೀ, ಉಪಾಧ್ಯಕ್ಷರಾಗಿ ಸುಕುಮಾರ ಶೆಟ್ಟಿ ಆಯ್ಕೆ

Suddi Udaya

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!