April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಚ್ಚಿನ ಗ್ರಾಮದ ಪೆರ್ನೆಡ್ಕ ವಿವಾಹಿತ ಜನಾರ್ದನ (40 ವರ್ಷ) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೇ.2 ರಂದು ರಾತ್ರಿ ನಡೆದಿದೆ.

ರಾತ್ರಿ ಎಲ್ಲರೂ ಮಲಗಿದ್ದ ಸಮಯದಲ್ಲಿ ಕೀಟನಾಶಕ ವಿಷ ಸೇವಿಸಿ ಚಿಂತ ಜನಕ ಸ್ಥಿತಿಯಲ್ಲಿದ್ದ ಕಂಡು ಪತ್ನಿ ತಕ್ಷಣ ಸ್ಥಳೀಯ ಮನೆಯವರನ್ನು ಕರೆದು ವಿಷಯ ತಿಳಿಸಿ ಚಿಕಿತ್ಸೆಗಾಗಿ ಬೆಳ್ತಂಗಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಪ್ರಕರಣದ ದಾಖಲಿಸಿ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಾಗಿದೆ.

Related posts

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೈವಗಳ ಸನ್ನಿಧಿಗೆ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ