25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

ಬೆಳ್ತಂಗಡಿ : ಇಲ್ಲಿನ ವಾಣಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಪುದುವೆಟ್ಟು ಗ್ರಾಮದ ಎಟ್ಯೋಡು ಮನೆ ನಿವಾಸಿ ನಂದಕುಮಾರ್ (37) ಶುಕ್ರವಾರ ನಿಧನರಾದರು.

ಅವರು 14 ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಎರಡು ತಿಂಗಳಿನಿಂದ ದೊಡ್ಡ ಕರಳು ಹಾಗು ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರು ಕೆ ಎಂ ಸಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಇವರಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.

Related posts

ಚಾತುರ್ಮಾಸ್ಯ ವ್ರತಾಚರಣೆ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ, ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ, ವೈಭವದ ಶೋಭಾಯಾತ್ರೆ, ಕುಣಿತಾ ಭಜನೆ

Suddi Udaya

ಮಾಲಾಡಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದಿನೇಶ್ ಕರ್ಕೇರರವರಿಗೆ ಗೌರವಾರ್ಪಣೆ

Suddi Udaya
error: Content is protected !!