ಉಜಿರೆ: ಎಸ್.ಡಿ.ಎಂ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ರಿಗೆ ಡಿ. ಹರ್ಷೇಂದ್ರ ಕುಮಾರ್ ರವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹ

Suddi Udaya

ಉಜಿರೆ: ಶ್ರೀ ಧ. ಮಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿ ಅಭಿರಾಮ್ ಹೆಚ್.ವೈ. ಇವರಿಗೆ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಇವರು ಉಚಿತ ಲ್ಯಾಪ್‌ಟಾಪ್ ನೀಡಿ ಪ್ರೋತ್ಸಾಹಿಸಿ ಅಭಿನಂದಿಸಿದರು.

Leave a Comment

error: Content is protected !!