25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ


ಪಡಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಎಂಬ ವಿಶೇಷ ಕಾರ್ಯಕ್ರಮವನ್ನು ಪಡಂಗಡಿ ಅಂಗನವಾಡಿಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡಂಗಡಿ ಅಂಗನವಾಡಿಯಲ್ಲಿ ಮುಖ್ಯ ಶಿಕ್ಷಕಿ ಪ್ರೇಮ ರವರು ವಹಿಸಿದ್ದರು.

ಸಮಾಜಕಾರ್ಯ ವಿಭಾಗದ ವಿಧ್ಯಾರ್ಥಿಗಳಾದ ಶರಣ್ಯ,ಕೆ.ಸಿಂಚನ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಕುರಿತು ಮಾಹಿತಿ ನೀಡಿದ ಇವರು ಮುಟ್ಟಿನ ಕಪ್ ಸ್ವಚ್ಚತೆ, ಬಳಕೆ ಮತ್ತು ಅದರ ಮರುಬಳಕೆ, ಉಪಯೋಗವನ್ನು ಹೇಗೆ ಮಾಡಬಹುದು ಎಂಬ ವಿಧಾನವನ್ನು ತಿಳಿಸಿದರು.

Related posts

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya
error: Content is protected !!