25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ


ಪಡಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಎಂಬ ವಿಶೇಷ ಕಾರ್ಯಕ್ರಮವನ್ನು ಪಡಂಗಡಿ ಅಂಗನವಾಡಿಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡಂಗಡಿ ಅಂಗನವಾಡಿಯಲ್ಲಿ ಮುಖ್ಯ ಶಿಕ್ಷಕಿ ಪ್ರೇಮ ರವರು ವಹಿಸಿದ್ದರು.

ಸಮಾಜಕಾರ್ಯ ವಿಭಾಗದ ವಿಧ್ಯಾರ್ಥಿಗಳಾದ ಶರಣ್ಯ,ಕೆ.ಸಿಂಚನ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಕುರಿತು ಮಾಹಿತಿ ನೀಡಿದ ಇವರು ಮುಟ್ಟಿನ ಕಪ್ ಸ್ವಚ್ಚತೆ, ಬಳಕೆ ಮತ್ತು ಅದರ ಮರುಬಳಕೆ, ಉಪಯೋಗವನ್ನು ಹೇಗೆ ಮಾಡಬಹುದು ಎಂಬ ವಿಧಾನವನ್ನು ತಿಳಿಸಿದರು.

Related posts

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಚ್ಚಿನದಲ್ಲಿ 1250 ಬಿದಿರು ಗಿಡ ವಿತರಣಾ ಕಾರ್ಯಕ್ರಮ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ರಸ್ತೆ ಮಧ್ಯೆ ಅಪಘಾತಕ್ಕೀಡಾದ ವ್ಯಕ್ತಿಯನ್ನು ವಿಚಾರಿಸಿ, ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

Suddi Udaya
error: Content is protected !!