38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯರು, ಜಿಲ್ಲಾ ಸಂಘದ ಕಾರ್ಯದರ್ಶಿಯೂ ಆಗಿರುವ ಪತ್ರಕರ್ತ ಭುವನೇಶ್ ಗೇರುಕಟ್ಟೆ ಅವರು ಕಳೆದ ಕೆಲವು ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ತಲೆ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಈಗಾಗಲೇ ಅವರು ತಮ್ಮ ನೇತ್ರದಾನಕ್ಕೂ ಮುಂದಾಗಿ ನೋಂದಣಿಯನ್ನು ಮಾಡಿಕೊಂಡಿದ್ದಾರೆ.

Related posts

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya
error: Content is protected !!