24.3 C
ಪುತ್ತೂರು, ಬೆಳ್ತಂಗಡಿ
May 20, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

ಬೆಳ್ತಂಗಡಿ: ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ರಾತ್ರಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೇ.2 ರಂದು ರಾತ್ರಿ ನಡೆದಿದೆ.

ಬೈಕ್ ಸವಾರ ಗೇರುಕಟ್ಟೆ ನಿವಾಸಿ ಶಿವರಾಮ್ ಎಂದು ತಿಳಿದು ಬಂದಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವರಾಮ್ ರವರು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದು ವ್ಯಾಪಾರ ಮುಗಿಸಿ ರಾತ್ರಿ ಮನೆಗೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ.

Related posts

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಿಜೆಪಿ ಶಾಸಕರ ಹೋರಾಟ ಯಶಸ್ವಿ -ಕಳೆಂಜ ದೇವಣ್ಣ ಗೌಡರ ಮನೆ ತೆರವು ಅರಣ್ಯ ಇಲಾಖೆಯ ಪ್ರಯತ್ನ ವಿಫಲ – ಜಂಟಿ ಸರ್ವೆಗೆ ಸಮ್ಮತಿ: ಸರ್ವೆ ನಡೆಸುವವರೆಗೆ ಯಥಾ ಸ್ಥಿತಿ ಮುಂದುವರಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya
error: Content is protected !!