38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

ಬೆಳ್ತಂಗಡಿ: ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ರಾತ್ರಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೇ.2 ರಂದು ರಾತ್ರಿ ನಡೆದಿದೆ.

ಬೈಕ್ ಸವಾರ ಗೇರುಕಟ್ಟೆ ನಿವಾಸಿ ಶಿವರಾಮ್ ಎಂದು ತಿಳಿದು ಬಂದಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವರಾಮ್ ರವರು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದು ವ್ಯಾಪಾರ ಮುಗಿಸಿ ರಾತ್ರಿ ಮನೆಗೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ.

Related posts

ಉಜಿರೆೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯಿಂದ (NDRF) ಮಾಹಿತಿ ಕಾರ್ಯಾಗಾರ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!