23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಸ್ಸು ಮತ್ತು ಬೈಕ್ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಬೆಳ್ತಂಗಡಿ ಹೂವಿನ ವ್ಯಾಪಾರಿ ಶಿವರಾಮ್ ಗಂಭೀರ ಗಾಯ

ಬೆಳ್ತಂಗಡಿ: ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ರಾತ್ರಿ ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮೇ.2 ರಂದು ರಾತ್ರಿ ನಡೆದಿದೆ.

ಬೈಕ್ ಸವಾರ ಗೇರುಕಟ್ಟೆ ನಿವಾಸಿ ಶಿವರಾಮ್ ಎಂದು ತಿಳಿದು ಬಂದಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವರಾಮ್ ರವರು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಹೂವಿನ ವ್ಯಾಪಾರ ನಡೆಸುತ್ತಿದ್ದು ವ್ಯಾಪಾರ ಮುಗಿಸಿ ರಾತ್ರಿ ಮನೆಗೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ.

Related posts

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಶೇ.95.25

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya
error: Content is protected !!