ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಬೆಳಾಲು ಗ್ರಾಮದ ಶ್ರೀಮತಿ ಸುಲೋಚನಾ ಎಸ್. ಕೆರ್ಮುನ್ನಾಯ (77ವ.) ರವರು ಇತ್ತೀಚೆಗೆ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರರಾದ ಉಜಿರೆ ಎಸ್. ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆಯ ಶಿಕ್ಷಕ ರಾಧಾಕೃಷ್ಣ ಕೆರ್ಮುಣ್ಣಾಯ ಮತ್ತು ವೇಣುಗೋಪಾಲ ಕೆರ್ಮುಣ್ಣಾಯ ಹಾಗೂ ಈರ್ವರು ಪುತ್ರಿಯರು, ಕುಟುಂಬ ವರ್ಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Leave a Comment

error: Content is protected !!