September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

ಬೆಳಾಲು ಗ್ರಾಮದ ಶ್ರೀಮತಿ ಸುಲೋಚನಾ ಎಸ್. ಕೆರ್ಮುನ್ನಾಯ (77ವ.) ರವರು ಇತ್ತೀಚೆಗೆ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರರಾದ ಉಜಿರೆ ಎಸ್. ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆಯ ಶಿಕ್ಷಕ ರಾಧಾಕೃಷ್ಣ ಕೆರ್ಮುಣ್ಣಾಯ ಮತ್ತು ವೇಣುಗೋಪಾಲ ಕೆರ್ಮುಣ್ಣಾಯ ಹಾಗೂ ಈರ್ವರು ಪುತ್ರಿಯರು, ಕುಟುಂಬ ವರ್ಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ದಕ್ಷಿಣ ಭಾರತ ದಿಗಂಬರ ಜೈನ ಅರ್ಚಕರ ಸಂಘದಿಂದ ವೀರೇಂದ್ರ ಹೆಗ್ಗಡೆಯವರಿಗೆ “ಶ್ರಾವಕೋತ್ತಮ ಚಿಂತಾಮಣಿ” ಉಪಾಧಿ ಪ್ರದಾನ

Suddi Udaya

ಭಾರತೀಯ ಜನತಾ ಪಾಟಿ೯ದ.ಕ. ಹಾಗೂ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ – ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ಆರಂಭ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಗೇರುಕಟ್ಟೆಯಲ್ಲಿ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಆರ್‌ಸಿಬಿ ಸಂಭ್ರಮಾಚರಣೆ: ಇಳಂತಿಲ ಮೂಲದ ಯುವತಿ ಮೃತ್ಯು

Suddi Udaya
error: Content is protected !!