25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಚ್ಚಿನ ಗ್ರಾಮದ ಪೆರ್ನೆಡ್ಕ ವಿವಾಹಿತ ಜನಾರ್ದನ (40 ವರ್ಷ) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೇ.2 ರಂದು ರಾತ್ರಿ ನಡೆದಿದೆ.

ರಾತ್ರಿ ಎಲ್ಲರೂ ಮಲಗಿದ್ದ ಸಮಯದಲ್ಲಿ ಕೀಟನಾಶಕ ವಿಷ ಸೇವಿಸಿ ಚಿಂತ ಜನಕ ಸ್ಥಿತಿಯಲ್ಲಿದ್ದ ಕಂಡು ಪತ್ನಿ ತಕ್ಷಣ ಸ್ಥಳೀಯ ಮನೆಯವರನ್ನು ಕರೆದು ವಿಷಯ ತಿಳಿಸಿ ಚಿಕಿತ್ಸೆಗಾಗಿ ಬೆಳ್ತಂಗಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಪ್ರಕರಣದ ದಾಖಲಿಸಿ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಾಗಿದೆ.

Related posts

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಜಾತ್ರಾ ಮಹೋತ್ಸವ, ಆಮಂತ್ರಣ ದಶಮಾನೋತ್ಸವ ಸಂಭ್ರಮ: ಉದ್ಯಮಿ ಮೋಹನ್ ಕುಮಾರ್‌ರವರಿಂದ ಅಮ್ಯೂಸ್‌ಮೆಂಟ್ ಉದ್ಘಾಟನೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಳೆಂಜ ಬಿರುಕು ಬಿಟ್ಟ ಗೋಡೆ ಶೌರ್ಯ ತಂಡದಿಂದ ತೆರವು ಕಾರ್ಯ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ

Suddi Udaya

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಛತ್ರ ಗಣಪತಿ ದೇವಸ್ಥಾನದ ಮ್ಯಾನೇಜರ್ ಬಾಲಕೃಷ್ಣ ರಾವ್ ನಿಧನ

Suddi Udaya
error: Content is protected !!