26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆ ಅಡಿ ಮಾವು ಮತ್ತು ಹಲಸು ಮೇಳವನ್ನು ಇದೇ ಮೇ 5 ರಿಂದ 13 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದೆ.

ರೈತರು ಮಾವು ಮತ್ತು ಹಲಸು ಮೇಳದಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸ್ವ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಗರದ ಜಿಲ್ಲಾ ಪಂಚಾಯತ್ ನಲ್ಲಿರುವ ತೋಟಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಅರ್ಹ ರೈತರು ಇ-ಮೇಲ್ ವಿಳಾಸ : [email protected] ಮೂಲಕ ಮೇ 7ರಂದು ಮಧ್ಯಾಹ್ನ 3 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 0824-2423628 ಅನ್ನು ಸಂಪರ್ಕಿಸುವಂತೆ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮುಂಡಾಜೆ ಮಾಲತಿ ಪ್ರಭು ನಿಧನ

Suddi Udaya

ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ

Suddi Udaya

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್‌ ರಕ್ತದಾನ ಶಿಬಿರ

Suddi Udaya
error: Content is protected !!