23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದ ಉಪನ್ಯಾಸಕ ನಂದಕುಮಾರ್ ಚಿಕಿತ್ಸೆಗೆ ಸ್ಪಂದಿಸದೆ ನಿಧನ

ಬೆಳ್ತಂಗಡಿ : ಇಲ್ಲಿನ ವಾಣಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಪುದುವೆಟ್ಟು ಗ್ರಾಮದ ಎಟ್ಯೋಡು ಮನೆ ನಿವಾಸಿ ನಂದಕುಮಾರ್ (37) ಶುಕ್ರವಾರ ನಿಧನರಾದರು.

ಅವರು 14 ವರ್ಷಗಳಿಂದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಎರಡು ತಿಂಗಳಿನಿಂದ ದೊಡ್ಡ ಕರಳು ಹಾಗು ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಮಂಗಳೂರು ಕೆ ಎಂ ಸಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಇವರಿಗೆ ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.

Related posts

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಮಾಲಾಡಿ: ಕೊಲ್ಪೆದಬೈಲುನಲ್ಲಿ ಹಾಡಹಾಗಲೇ ಮನೆಗೆ ನುಗ್ಗಿದ್ದ ಕಳ್ಳರು: ಚಿನ್ನಾಭರಣ ಸೇರಿ ನಗದು ಕಳವು

Suddi Udaya

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya
error: Content is protected !!