22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

ಬೆಳ್ತಂಗಡಿ: ಬಾರಿ ಕೊಡುಗೆ ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರೀಟೆಲ್ ಗ್ರಾಹಕರಿಗೆ 80% ವರೆಗೆ ರಿಯಾಯಿತಿಯ ಮಾರಾಟವು ಮೇ.3 ರಿಂದ ಬೆಳ್ತಂಗಡಿ ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದ ಎರಡನೇ ಮಹಡಿಯಲ್ಲಿ ನಡೆಯಲಿದೆ ಎಂದು ರುದ್ರೇಶ್ ಹಾಸನ ಅವರು ತಿಳಿಸಿದ್ದಾರೆ.


ಯಾವುದೇ ಫ್ಯಾನ್ಸಿ ಬಟ್ಟೆ ಕೇವಲ ರೂ.200 ಕ್ಕೆ ಲಭ್ಯ ಹಾಗೂ ರೂ. 550 ರಿಂದ ರೂ.950 ವರೆಗೆ ಮಾರಾಟವಾಗುವ ಬ್ರಾಂಡೆಡ್ ಬಟ್ಟೆಗಳು ಕೇವಲ ರೂ.200 ಕ್ಕೆ ಲಭ್ಯವಿರುತ್ತದೆ.

ಬ್ರಾಂಡೆಡ್ ಆಫೀಸ್ ವೇರ್ ಟೀ-ಶರ್ಟ್, ಆಕ್ರಿಲಿಕ್ ಕಲರ್ ಟೀ-ಶರ್ಟ್, ಸ್ಪೋರ್ಟ್ಸ್ವೇರ್ ಟೀ-ಶರ್ಟ್, ಲೂಪ್‌ನೆಕ್ ಟಿ-ಶರ್ಟ್, ರೌಂಡ್‌ನೆಕ್ ಶರ್ಟ್, ಟ್ರ್ಯಾಕ್ ಪ್ಯಾಂಟ್‌ಗಳು, ನೈಟ್ ಪ್ಯಾಂಟ್, ಕ್ಯಾಶುವೆಲ್ ಮತ್ತು ಫಾರ್ಮಲ್ ಶರ್ಟ್, ರಾಜಸ್ಥಾನಿ ಪ್ರಿಂಟೆಡ್ ಕಾಟನ್ ಕುರ್ತಿ, ಅಹಮದಾಬಾದ್ ಪ್ರಿಂಟೆಡ್ ಕುರ್ತಿ, ಜಾರ್ಜೆಟ್ ಪ್ರಿಂಟೆಡ್ ವರ್ಕ್ ಕುರ್ತಿ, ಕಾಟನ್ ಪ್ಯಾಚ್ ವರ್ಕ್ ಕುರ್ತಿ, ಲೇಡಿಸ್ ನೈಟಿ, ಪಟಿಯಾಲ ಪ್ಯಾಂಟ್, ಲೆಗ್ಗಿನ್ಸ್, ಪ್ಲಾಜಾ ಪ್ಯಾಂಟ್ ಲಭ್ಯವಿರುತ್ತದೆ.


ಕೆಲವೇ ದಿನಗಳು ಮಾತ್ರ ಈ ಆಫರ್ ಲಭ್ಯವಿದ್ದು ಗ್ರಾಹಕರು ಇದರ ಪ್ರಯೋಜನವನ್ನು ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya
error: Content is protected !!