23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯರು, ಜಿಲ್ಲಾ ಸಂಘದ ಕಾರ್ಯದರ್ಶಿಯೂ ಆಗಿರುವ ಪತ್ರಕರ್ತ ಭುವನೇಶ್ ಗೇರುಕಟ್ಟೆ ಅವರು ಕಳೆದ ಕೆಲವು ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ತಲೆ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಈಗಾಗಲೇ ಅವರು ತಮ್ಮ ನೇತ್ರದಾನಕ್ಕೂ ಮುಂದಾಗಿ ನೋಂದಣಿಯನ್ನು ಮಾಡಿಕೊಂಡಿದ್ದಾರೆ.

Related posts

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಡಿ. 29 : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya
error: Content is protected !!