September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪತ್ರಕರ್ತ ಭುವನೇಶ್ ಗೇರುಕಟ್ಟೆಯವರಿಂದ ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ದೃಷ್ಟಿಯಿಂದ ಕೇಶದಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸದಸ್ಯರು, ಜಿಲ್ಲಾ ಸಂಘದ ಕಾರ್ಯದರ್ಶಿಯೂ ಆಗಿರುವ ಪತ್ರಕರ್ತ ಭುವನೇಶ್ ಗೇರುಕಟ್ಟೆ ಅವರು ಕಳೆದ ಕೆಲವು ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ತಲೆ ಕೂದಲನ್ನು ಕ್ಯಾನ್ಸರ್ ಪೀಡಿತರಿಗೆ ನೆರವಾಗುವ ನೆಲೆಯಿಂದ ದಾನ ಮಾಡಿ, ಇತರರಿಗೆ ಮಾದರಿಯಾಗಿದ್ದಾರೆ.

ಈಗಾಗಲೇ ಅವರು ತಮ್ಮ ನೇತ್ರದಾನಕ್ಕೂ ಮುಂದಾಗಿ ನೋಂದಣಿಯನ್ನು ಮಾಡಿಕೊಂಡಿದ್ದಾರೆ.

Related posts

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬೆಳಾಲು : ಅನೈತಿಕ ಸಂಬಂಧದಿಂದ ಪತ್ನಿಯನ್ನು ಬಾವಿಗೆ ತಳ್ಳಿದ ಪತಿ: ಧರ್ಮಸ್ಥಳ ಪೊಲೀಸರ ಲಾಠಿ ರುಚಿಗೆ ಸತ್ಯಾಂಶ ಬಯಲು

Suddi Udaya
error: Content is protected !!