24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

ಬೆಳಾಲು ಗ್ರಾಮದ ಶ್ರೀಮತಿ ಸುಲೋಚನಾ ಎಸ್. ಕೆರ್ಮುನ್ನಾಯ (77ವ.) ರವರು ಇತ್ತೀಚೆಗೆ ರಾತ್ರಿ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪುತ್ರರಾದ ಉಜಿರೆ ಎಸ್. ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆಯ ಶಿಕ್ಷಕ ರಾಧಾಕೃಷ್ಣ ಕೆರ್ಮುಣ್ಣಾಯ ಮತ್ತು ವೇಣುಗೋಪಾಲ ಕೆರ್ಮುಣ್ಣಾಯ ಹಾಗೂ ಈರ್ವರು ಪುತ್ರಿಯರು, ಕುಟುಂಬ ವರ್ಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya
error: Content is protected !!