September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಮಚ್ಚಿನ ಗ್ರಾಮದ ಪೆರ್ನೆಡ್ಕ ವಿವಾಹಿತ ಜನಾರ್ದನ (40 ವರ್ಷ) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೇ.2 ರಂದು ರಾತ್ರಿ ನಡೆದಿದೆ.

ರಾತ್ರಿ ಎಲ್ಲರೂ ಮಲಗಿದ್ದ ಸಮಯದಲ್ಲಿ ಕೀಟನಾಶಕ ವಿಷ ಸೇವಿಸಿ ಚಿಂತ ಜನಕ ಸ್ಥಿತಿಯಲ್ಲಿದ್ದ ಕಂಡು ಪತ್ನಿ ತಕ್ಷಣ ಸ್ಥಳೀಯ ಮನೆಯವರನ್ನು ಕರೆದು ವಿಷಯ ತಿಳಿಸಿ ಚಿಕಿತ್ಸೆಗಾಗಿ ಬೆಳ್ತಂಗಡಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಪ್ರಕರಣದ ದಾಖಲಿಸಿ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಾಗಿದೆ.

Related posts

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.12ರಷ್ಟು ಡಿವಿಡೆಂಡ್ ಘೋಷಣೆ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಬೆಳ್ತಂಗಡಿ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಮಂಗಳೂರು ವಿವಿ ಅಂತರ್ ಕಾಲೇಜು ನೆಟ್‌ಬಾಲ್ ಪಂದ್ಯಾಟ : ಉಜಿರೆಯ ಎಸ್‌.ಡಿ.ಎಂ ಚಾಂಪಿಯನ್ಸ್

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya
error: Content is protected !!