ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾವು ಮತ್ತು ಹಲಸು ಮೇಳಕ್ಕೆ ಅರ್ಜಿ ಆಹ್ವಾನ

ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ರೈತರಿಂದ ಗ್ರಾಹಕರಿಗೆ ನೇರ ಮಾರಾಟ ಶೀರ್ಷಿಕೆ ಅಡಿ ಮಾವು ಮತ್ತು ಹಲಸು ಮೇಳವನ್ನು ಇದೇ ಮೇ 5 ರಿಂದ 13 ರವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಆಯೋಜಿಸಲಾಗಿದೆ.

ರೈತರು ಮಾವು ಮತ್ತು ಹಲಸು ಮೇಳದಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಸ್ವ ವಿವರಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಗರದ ಜಿಲ್ಲಾ ಪಂಚಾಯತ್ ನಲ್ಲಿರುವ ತೋಟಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಅರ್ಹ ರೈತರು ಇ-ಮೇಲ್ ವಿಳಾಸ : [email protected] ಮೂಲಕ ಮೇ 7ರಂದು ಮಧ್ಯಾಹ್ನ 3 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 0824-2423628 ಅನ್ನು ಸಂಪರ್ಕಿಸುವಂತೆ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ: ಗಾಂಧಿನಗರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಮಲವಂತಿಗೆ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ ಚನ್ನಕೇಶವ ಆಯ್ಕೆ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

Suddi Udaya

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya
error: Content is protected !!