September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಇತ್ತೀಚೆಗೆ ನೂತನ ಶಿಲಾಮಯ ದೇವಾಲಯವಾಗಿ ನಿರ್ಮಾಣಗೊಂಡು ಬ್ರಹ್ಮಕಲಶೋತ್ಸವ ಸಂಭ್ರಮಗೊಂಡ ಅರಿಕೆಗುಡ್ಡೆಯಲ್ಲಿ ರೂ. 45 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸಭಾಭವನಕ್ಕೆ ಮೇ.3ರಂದು ವೇದಮೂರ್ತಿ ಬಾಲಕೃಷ್ಣ ಕೆದಿಲಾಯರು ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಅರಿಕೆಗುಡ್ಡ ವನದುರ್ಗ ಟ್ರಸ್ಟ್ ಅಧ್ಯಕ್ಷರು ಪ್ರಕಾಶ್ ಪಿಲಿಕ್ಕಬೆ, ಅರ್ಚಕರು ಉಲ್ಲಾಸ್ ಭಟ್, ಆಡಳಿತ ಮಂಡಳಿಯ ಅಧ್ಯಕ್ಷ ಪದ್ಮಯ್ಯ ಬಾರಿಗ, ಮುರಳಿಧರ ಶೆಟ್ಟಿಗಾರ್ ಹಾಗೂ ಊರ ಪ್ರಮುಖರು ಭಾಗಿಯಾಗಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ : ಮನೆಯ ಕೋಣೆಯ ಕಪಾಟಿನಡಿ ಬಂದು ಸೇರಿಕೊಂಡ ಕಾಳಿಂಗ ಸರ್ಪ

Suddi Udaya

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘದ ಮಾಸಿಕ ಸಭೆ ಹಾಗೂ ಶ್ರೀ ಬಲರಾಮರ ಜಯಂತಿ ಆಚರಣೆ

Suddi Udaya
error: Content is protected !!